ಕೃಷ್ಣಾಷ್ಟಮಿ ಬಂತು. ಹೋಯಿತು. ಗೊತ್ತಾಗಲಿಲ್ಲ. ಇದಕ್ಕೂ ಮೊದಲು ನಾಗರಪಂಚಮಿ ಬಂದಿತ್ತು. ಹೋಯಿತು. ಅದೂ ಗೊತ್ತಾಗಿರಲಿಲ್ಲ. ಗಣೇಶನ ಹಬ್ಬ ಬರುತ್ತದೆ. ಹೋಗುತ್ತದೆ. ಅದೂ ಗೊತ್ತಾಗುವುದಿಲ್ಲ. ಹೀಗಾದರೆ ಮಗನಿಗೆ ಏನು ಕಲಿಸುತ್ತೇವೆ?ಅವಳು ತಣ್ಣಗಿನ ದನಿಯಲ್ಲಿ ಕೇಳುತ್ತಾಳೆ. ಅವನು ಗೊಂದಲಗೊಳ್ಳುತ್ತಾನೆ.
ಯಾಕೋ ಇಬ್ಬರ ಮನಸ್ಸಿಗೂ ಕಸಿವಿಸಿಯಾಗುತ್ತದೆ. ಏಕೆಂದರೆ ಅವರು ಇದನ್ನೆಲ್ಲ ವಿವರವಾಗಿ ಆಚರಿಸುತ್ತಿದ್ದ ಪರಿಸರದಲ್ಲಿ ಬೆಳೆದು ಬಂದವರು. ಅವಳ ಮನೆಯಲ್ಲಿ ಗಣೇಶನ ಹಬ್ಬ ದೊಡ್ಡ ಹಬ್ಬ. ಮಣ್ಣಿನ ಗಣಪತಿ ಬರುತ್ತದೆ. ಪೂಜೆ ನಡೆಯುತ್ತದೆ. ಚಕ್ಕುಲಿ, ಅತ್ರಾಸ, ಖರ್ಜಿಕಾಯಿ, ಎಳ್ಳುಂಡೆ, ಪಂಚಕಜ್ಜಾಯಗಳ ಭೋಜನ [...]
-
ಪುಟಗಳು
ವಿಭಾಗಗಳು
-
ಇತ್ತೀಚಿನ ಬರೆಹ
-
ಪ್ರತಿಕ್ರಿಯೆ
raaghu on ನನ್ನ ಕೃಷ್ಣ… ರೂಪ on ಮಲ್ಲೇಶ್ವರಂ… nanda on ನನ್ನ ಕೃಷ್ಣ… pbanagi on ಏನ್ ಹುಡುಗ… chiraviraha on ದಾದಾಗಿರಿಯ… -
ಲೆಕ್ಕಿಗ
- 15,473 hits
-
ಹಕ್ಕುಗಳು
© ಪರಮೇಶ್ವರ ಗುಂಡ್ಕಲ್ 2007 -
Top Posts