ಇದು ವಿಕಾಸ ನೇಗಿಲೋಣಿ ಬರಹ: ನಾನು ಬೆಳಿಗ್ಗೆ ಊಟಕ್ಕಿಂತ ಮೊದಲು ನೋಡುತ್ತಿದ್ದುದು ಕೃಷ್ಣನನ್ನೇ. ಆ ಕೃಷ್ಣ ಆಗ ಕೌಪೀನಧಾರಿಯಾಗಿರುತ್ತಿದ್ದ, ಚಿನ್ನದ ಜನಿವಾರ ಇರುತ್ತಿತ್ತು, ಸೊಂಟದಲ್ಲಿ ಮಕ್ಕಳಿಗೆ ಹಾಕಿದಂಥ ನೇವಳ ಇರುತ್ತಿತ್ತಾದ್ದರೂ ಅದು ನಮಗೆ ನಿಮಗೆ ಸಿಗದ ಚಿನ್ನದ ತೊಡುಗೆ. ಒಂದು ಕೈಯಲಿ ಕಡಗೋಲು, ಅತ್ತ ಅಮ್ಮ ಮೊಸರು ಕಡೆಯಲು ಕಡಗೋಲು ಹುಡುಕುತ್ತಿದ್ದರೆ ಅದನ್ನು ಬೆಳಬೆಳಗ್ಗೆ ಕೃಷ್ಣ ಕದ್ದು ಇಟ್ಟುಕೊಂಡಿದ್ದಾನೋ ಎಂದು ಭಾಸವಾಗುವಂತೆ. ಅದಕ್ಕಾಗಿಯೇ ಇರಿಸಿಕೊಂಡಂತೆ ಕಣ್ಣಲ್ಲಿ ಒಂದು ತುಂಟತನ, ಕಳ್ಳನಂತೆ ತುಟಿಯ ಕೊಂಕಲ್ಲೊಂದು ಕಿರುನಗು.
-
ಪುಟಗಳು
ವಿಭಾಗಗಳು
-
ಇತ್ತೀಚಿನ ಬರೆಹ
-
ಪ್ರತಿಕ್ರಿಯೆ
raaghu on ನನ್ನ ಕೃಷ್ಣ… ರೂಪ on ಮಲ್ಲೇಶ್ವರಂ… nanda on ನನ್ನ ಕೃಷ್ಣ… pbanagi on ಏನ್ ಹುಡುಗ… chiraviraha on ದಾದಾಗಿರಿಯ… -
ಲೆಕ್ಕಿಗ
- 15,473 hits
-
ಹಕ್ಕುಗಳು
© ಪರಮೇಶ್ವರ ಗುಂಡ್ಕಲ್ 2007 -
Top Posts